Saturday, November 1, 2014

ಕನ್ನಡ

ಜನರಲ್ಲಿ ಉಸಿರಾಗಿ,
ನೆಲದಲ್ಲಿ ಹಸುರಾಗಿ,
ಬದುಕಲ್ಲಿ ಹಸನಾಗಿ,
ಬೆಳೆದು ಬಾಳಲಿ ಕನ್ನಡ.

ಶ್ರೀಗಂಧದ ಕಂಪಿನಂತೆ
ಕಾವೇರಿಯ ನೀರಿನಂತೆ
ಎಲ್ಲಡೆ ಹರಿದು ಪಸರಿಸಲಿ
ಈ ನಮ್ಮ ಕನ್ನಡ.


--ಮಂಜು ಹಿಚ್ಕಡ್ 

No comments:

Post a Comment